エピソード

  • #38 ಸಮಸ್ಯೆಗಳೇ ಇಲ್ಲದ ಜೀವನ - ಸಾಧ್ಯವೇ?
    2026/09/07
    “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    18 分
  • #37 ಶಿವ ಮತ್ತು ಬುದ್ಧರ ಮಾರ್ಗಗಳ ನಡುವೆ ಏನು ವ್ಯತ್ಯಾಸ
    2026/09/03
    ಸಭಿಕರೊಬ್ಬರಿಂದ ಕೇಳಲ್ಪಟ್ಟ ಈ ಪ್ರಶ್ನೆಗೆ ಸದ್ಗುರುಗಳು ಇಲ್ಲಿ ಉತ್ತರಿಸುತ್ತಾರೆ. ನಿಜವಾದ ಪ್ರಶ್ನೆ ವ್ಯತ್ಯಾಸದ್ದಲ್ಲ, ಬದಲಾಗಿ ಶಿವನ ವಿಧಾನಗಳ ಯಾವ ಅಂಶವನ್ನು ಬುದ್ಧ ಹೊರತಂದು ಜನಪ್ರಿಯಗೊಳಿಸಿದ ಎನ್ನುವುದರದ್ದು ಎಂದು ಅವರು ಹೇಳುತ್ತಾರೆ. ಎಲ್ಲಾ ಆಧ್ಯಾತ್ಮಿಕ ಪ್ರಕ್ರಿಯೆಯ ಬೆನ್ನೆಲುಬು, ಅದು ಪ್ರಪಂಚದ ಯಾವುದೇ ಭಾಗದಲ್ಲಿರಲಿ, ಆ ಎಲ್ಲಾ ಜ್ಞಾನ ಮೂಲವಾಗಿ ಬಂದಿರುವುದು ಶಿವನಿಂದಲೇ. ಆ ಮೂಲ ಜ್ಞಾನವನ್ನು ಅಗಸ್ತ್ಯ ಮುನಿ, ಗೌತಮ ಬುದ್ಧ ಇನ್ನಿತ್ಯಾದಿ ಮಹಾಪುರುಷರು ಒಂದೊಂದು ರೀತಿಯಲ್ಲಿ ಜನರಲ್ಲಿ ಪ್ರಚುರಪಡಿಸಿದರು ಎಂದವರು ವಿವರಿಸುತ್ತಾರೆ. English video: • The Way of Shiva and Buddha - Sadhguru ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    14 分
  • #36 ದೇವರು ಎಂದರೇನು?
    2026/09/02
    ಸದ್ಗುರುಗಳು ಸೃಷ್ಟಿ ಮತ್ತು ಸೃಷ್ಟಿಕರ್ತನ ಬಗ್ಗೆ ಮಾತನಾಡುತ್ತಾ ಹೇಳುತ್ತಾರೆ, "ಜನರು ಸೃಷ್ಟಿಕರ್ತನು ಶ್ರೇಷ್ಠ ಆದರೆ ಸೃಷ್ಟಿ ಕೀಳು ಎಂದು ತಪ್ಪಾಗಿ ಪರಿಗಣಿಸುತ್ತಾರೆ. ದೇವರ ಬಗ್ಗೆ ನಮಗಿರುವ ಕಲ್ಪನೆ ನಮ್ಮ ಸುತ್ತಲಿರುವುದರ ಮೇಲೆ ಆಧಾರಿತವಾಗಿರುತ್ತದೆ ಹಾಗೂ ಬಹಳಷ್ಟು ಜನರಿಗೆ ದೇವರೆಂದರೆ ತಮ್ಮದೇ ಒಂದು ಉತ್ಪ್ರೇಕ್ಷೆಯಾಗಿರುತ್ತದೆ. ಸೃಷ್ಟಿಯ ಮೂಲವನ್ನು ಅನುಭವಿಸಬಹುದೇ ಹೊರತು ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ." English video: • What is God? - Sadhguru ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    6 分
  • #35 ಸ್ವಾಮಿ ವಿವೇಕಾನಂದರು ದೇವರನ್ನು ನೋಡಿದ್ದರೇ?
    2026/09/01
    ಸ್ವಾಮಿ ವಿವೇಕಾನಂದರ ಬದುಕಿನಲ್ಲಿ ನಡೆದ ಅದ್ಭುತ ಆಧ್ಯಾತ್ಮಿಕ ಘಟನೆಯೊಂದನ್ನು ಸದ್ಗುರುಗಳು ವಿವರಿಸುತ್ತಾರೆ. ಅವರ ಗುರು ರಾಮಕೃಷ್ಣ ಪರಮಹಂಸರ ಅಗಾಧ ಸಾಮರ್ಥ್ಯಗಳ ಕುರಿತೂ ಮಾತನಾಡುತ್ತಾರೆ. ರಾಮಕೃಷ್ಣರು ಸ್ವಾಮಿ ವಿವೇಕಾನಂದರಿಗೆ ಸಮಾಧಿ ಸ್ಥಿತಿಯ ಅನುಭವವನ್ನು ದಯಪಾಲಿಸಿದ ಘಟನೆ ಸುಂದರವಾಗಿ ಮೂಡಿಬಂದಿದೆ. English video: • When Vivekananda Asked, “Can You Prove The... ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    8 分
  • #34 ಕಾಳಿಯನ್ನು ಏಕೆ ಪೂಜಿಸಲಾಗುತ್ತೆ?
    2026/08/31
    ಕಾಲಕ್ಕೆ ಸಂಬಂಧಿಸಿದಂತೆ ಒಂದು ಪ್ರಶ್ನೆಗೆ ಉತ್ತರಿಸುತ್ತ ಕಾಳಿ ದೇವಿಯ ಶಕ್ತಿ ಮತ್ತು ಮಹತ್ವವನ್ನು ಸದ್ಗುರುಗಳು ವಿವರಿಸುತ್ತಾರೆ. English video: Sadhguru On Kali Poster Controversy • Sadhguru on Kali Poster Controversy | Sadh... ಸದ್ಗುರುಗಳ ಇನ್ನಷ್ಟು ವಿಡಿಯೊಗಳು: ಸದ್ಗುರುಗಳಿಂದ ಟಿಪ್ಸ್: • ಈ 5 ಟಿಪ್ಸ್ ಅಳವಡಿಸಿಕೊಂಡರೆ, ನೀವು ಜೀವನದಲ್ಲಿ ಮ... ಕೋಪವನ್ನು ನಿಭಾಯಿಸುವುದು ಹೇಗೆ? • ಬರೋ ಕೋಪದಿಂದ ತಪ್ಪಿಸಿಕೊಳ್ಳುವುದು ಹೇಗೆ? How to... ಜೀವನಾಭ್ಯಾಸಗಳು: • ಚೆನ್ನಾಗಿ ನಿದ್ರಿಸಲು ಎದ್ದೇಳಲು ಸದ್ಗುರುಗಳ 10 ಟ... ರೋಚಕ ಕಥೆಗಳು: • ಶಿವ 'ಕಾಮ'ವನ್ನು ಮೆಟ್ಟಿನಿಂತಿದ್ದು ಹೇಗೆ? | How... ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    9 分
  • #33 ರೋಗನಿರೋಧಕ ಶಕ್ತಿ ಮತ್ತು ಆಮ್ಲಜನಕದ ಮಟ್ಟ ಏರಿಸಿಕೊಳ್ಳಲು ಸರಳ ಯೋಗಾಭ್ಯಾಸಗಳು
    2026/08/27
    ರೋಗನಿರೋಧಕ ಶಕ್ತಿ (Immunity Power) ಮತ್ತು ಆಮ್ಲಜನಕದ ಮಟ್ಟ (Oxygen Level) ಏರಿಸಿಕೊಳ್ಳಲು ಸರಳ ಯೋಗ ಅಭ್ಯಾಸಗಳನ್ನು ಸದ್ಗುರುಗಳು ನೀಡುತ್ತಾರೆ. These Yogic/Yoga Practices can build immunity and increase Oxygen Levels in our system. ಈ ವಿಡಿಯೋದಲ್ಲಿ ಮೂರು ಅಭ್ಯಾಸಗಳಿವೆ: 1) ಸಾಷ್ಟಾಂಗ - Sashtanga 2) ಮಕರಾಸನ - Makarasana 3) ಸಿಂಹ ಕ್ರಿಯಾ - Simha Kriya English video: Simple Ways to Enhance Immunity and Oxygen Levels • Simple Ways to Enhance Immunity and Oxygen... ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    20 分
  • #32 ಕಾಶಿಯಲ್ಲಿ ಸದ್ಗುರುಗಳು, ಉಕ್ಕಿ ಹರಿದ ಭಕ್ತಿಯ ಗಂಗೆ
    2026/08/26
    ಕಾಶಿಯಲ್ಲಿ ತಂಗಿದ್ದ ಸದ್ಗುರುಗಳು ವಿಶ್ವನಾಥ ಲಿಂಗಕ್ಕೆ ಅಭಿಷೇಕವನ್ನು ಸಲ್ಲಿಸಿದರು ಮತ್ತು ರಾತ್ರಿ ಶಯನ ಆರತಿಯಲ್ಲಿ ಕೂಡ ಭಾಗಿಯಾದರು. English video: • Sadhguru Offers Abhishekam to Kashi Vishwa... 2023ರ ಮಹಾಶಿವರಾತ್ರಿಯಲ್ಲಿ ಪಾಲ್ಗೊಳ್ಳಿ: sadhguru.co/msr23-kn ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    12 分
  • #31 ನವರಾತ್ರಿ ಹಬ್ಬದ ಮಹತ್ವ
    2026/08/25
    ದಿವ್ಯ ಸ್ತ್ರೀತತ್ತ್ವವನ್ನು ಸಂಭ್ರಮಿಸುವ ನವರಾತ್ರಿಯ ಕುರಿತು ಮಾತನಾಡುತ್ತಾ ಸದ್ಗುರುಗಳು, ಸಮಾಜದಲ್ಲಿ ಮತ್ತು ಒಬ್ಬ ವ್ಯಕ್ತಿಯಲ್ಲಿಯೂ ಸ್ತ್ರೀತತ್ತ್ವ ಮತ್ತು ಪುರುಷತತ್ತ್ವಗಳು ಸಂತುಲನೆಯಲ್ಲಿ ಇರಬೇಕಾದುದರ ಮಹತ್ವವನ್ನು ತಿಳಿಸುತ್ತಾರೆ. #navratri #navratrispecial #festival ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. English video: • Navratri: Celebrate the Feminine - Sadhguru Learn more about your ad choices. Visit megaphone.fm/adchoices
    続きを読む 一部表示
    5 分